Breaking News

ಬಾಂಗ್ಲಾ ವಲಸಿಗರ ಕುರಿತು ರಾಜ್ಯಪಾಲರಿಗೆ ಹಾಗೂ ಪೋಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ ಬಿಜೆಪಿ ನಾಯಕರು.

Spread the love

ಬಾಂಗ್ಲಾ ವಲಸಿಗರ ಕುರಿತು ರಾಜ್ಯಪಾಲರಿಗೆ ಹಾಗೂ ಪೋಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ ಬಿಜೆಪಿ ನಾಯಕರು.
ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ,ಕುಮಾರ್ ಬಂಗಾರಪ್ಪ ಸೇರಿದಂತೆ ಇತರ ಬಿಜೆಪಿ ನಾಯಕರು ಇಂದು ರಾಜ್ಯಪಾಲರನ್ನು ಹಾಗೂ ಪೋಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ ರಾಜ್ಯದ ವಿವಿಧ ಪ್ರದೇಶಗಳಲ್ಲಿ
ಆಕ್ರಮವಾಗಿ ಬಾಂಗ್ಲಾ ವಲಸಿಗರು ಠಿಖಾನಿ ಹೂಡಿರುವ ಕುರಿತು ಸಮಗ್ರ ವರದಿಯನ್ನು ಸಲ್ಲಿಸಿದ್ದು ಆಕ್ರಮ ವಲಸಿಗರ ವಿರುದ್ಧ ಶಿಸ್ತಿನ ಕ್ರಮ ಜರುಗಿಸುವಂತ ಒತ್ತಾಯಿಸಿದರು

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ