Breaking News

ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಭೇಟಿ.

Spread the love

ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ.
ತಮಿಳುನಾಡು : ರಾಜ್ಯದ ಶ್ರೀಪೆರಂಬದೂರು ದಲ್ಲಿರುವ ಭಾರತದ ನಾಯಕರು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿದರು.
ತಮಿಳುನಾಡಿನಲ್ಲಿರುವ ರಾಜೀವ್ ಗಾಂಧಿ ಅವರ ಸ್ಮಾರಕವು ಅವರ ಹತ್ಯೆ ನಡೆದ ಸ್ಥಳವಾದ ಶ್ರೀಪೆರಂಬದೂರಿನಲ್ಲಿದೆ. ಇದು ಮೇ 21, 1991 ರಂದು ಅಲ್ಲಿ ಹತ್ಯೆಗೀಡಾದ ಮಾಜಿ ಭಾರತದ ಪ್ರಧಾನಿಗೆ ಗೌರವ ಸಲ್ಲಿಸುವ ಸ್ಮಾರಕವಾಗಿದೆ. ಈ ಸ್ಮಾರಕವು ಧರ್ಮ ಮತ್ತು ಶಾಂತಿಯಂತಹ ಹಿಂದೂ ಪರಿಕಲ್ಪನೆಗಳನ್ನು ಸಂಕೇತಿಸುವ ಏಳು ಸ್ತಂಭಗಳು ಮತ್ತು ಏಳು ಪವಿತ್ರ ನದಿಗಳನ್ನು ಒಳಗೊಂಡಿದೆ

Spread the love

About Laxminews 24x7

Check Also

25 ಸಾವಿರ ಲಂಚ ಪಡೆದು ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ  ಸಿಕ್ಕಿಬಿದ್ದ ಪಿಡಿಓ

Spread the loveಬಾಕಿ ಸಂಬಳ ನೀಡಲು ಲಂಚ ಪಡೆದ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹುಣಸೂರು ತಾಲೂಕು ಮುಳ್ಳೂರು ಗ್ರಾಮ ಪಂಚಾಯ್ತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ