Breaking News

ಪಟ್ಟಣ ಸೇರಿದಂತೆ ತಾಲೂಕಿನ್ನೆಲೆಡೆಗಳಲ್ಲಿ ಸ್ನೇಹಿತರ ದಿನಾಚರಣೆ-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣ ಸೇರಿದಂತೆ ತೂಲೂಕಿನೆಲ್ಲೆಡೆಗಳಲ್ಲಿ ,

Spread the love

ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನ್ನೆಲೆಡೆಗಳಲ್ಲಿ ಸ್ನೇಹಿತರ ದಿನಾಚರಣೆ-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣ ಸೇರಿದಂತೆ ತೂಲೂಕಿನೆಲ್ಲೆಡೆಗಳಲ್ಲಿ ,

ವಿಶ್ವ ಸ್ನೇಹಿತರ ದಿನಾಚರಣೆಯನ್ನು ಬಹು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪ್ರತಿ ವರ್ಷದ ಆಗಸ್ಟ್ ಮೊದಲನೆ ಭಾನುವಾರದಂದು , ” ವಿಶ್ವ ಸ್ನೇಹಿತರ ದಿನಾಚರಣೆ ” ಆಚರಿಸುವ ಹಿನ್ನಲೆಯಲ್ಲಿ. ಭಾನುವಾರ ಪಟ್ಟಣದೆಲ್ಲೆಡೆಗಳಲ್ಲಿ ಬಾಲ ಬಾಲೆಯರು , ಯುವಕರು ಯುವತಿಯರು , ವಿದ್ಯಾರ್ಥಿಗಳು ಪಟ್ಟಣದಲ್ಲೆಡೆ ಸೇರಿದಂತೆ. ತಾಲೂಕಿನಾಧ್ಯಂತ ಸ್ನೇಹಿತರ ಕೈಪಟ್ಟಿಯನ್ನು ಖರೀದಿ ಮಾಡಿ , ತಮ್ಮ ಆತ್ಮೀಯ ಸ್ನೇಹಿತರಿಗೆ ಕಟ್ಟಿ ಶುಭ ಕೋರಿದ್ದಾರೆ. ನೆರೆ – ಹೊರೆಯ ತರಗತಿಯ , ಪರಿಚಯಸ್ಥ ,

ಸಹಪಾಠಿ ಸ್ನೇಹಿತರನ್ನು ಖುದ್ದು ಭೇಟಿಯಾಗಿ, ಅವರಿಗೆ ಸಿಹಿ ತಿನಿಸಿ ಆತ್ಮೀಯತೆಯಿಂದ ಆಲಂಗಿಸಿಕೊಂಡು ಅವರ ಕೈಗೆ ಸ್ನೇಹಿತರ ಕೈಪಟ್ಟಿ ಕಟ್ಟಿ ಶುಭ ಹಾರೈಸಿದರು. ಮೇಲು – ಕೀಳು ಜಾತಿ ಮತ ಪಂಥ ಧರ್ಮ ಲಿಂಗ ಭೇದ ಭಾವ ಮರೆತು , ಬಹು ಸಂತೋಷದಿಂದ ನಿರ್ಮಲವಾದ ಉಲ್ಲಾಸದಿಂದ. ತಮ್ಮ ತಮ್ಮ ಸ್ನೇಹಿತರಿಗೆ ಸ್ನೇಹಿತರ ಕೈಪಟ್ಟಿಯನ್ನು ಕಟ್ಟಿ ಶುಭ ಕೋರುವ ಮೂಲಕ , ವಿಶ್ವ ಸ್ನೆಹಿತರ ದಿನಾಚರಣೆ ಆಚರಿಸಲ‍ಾಯಿತು.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ