ಬೆಳಗಾವಿ ತಾಲೂಕಿನ ಬಡೇಕೊಳ್ಳಮಠ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ವಿಚಾರ
ನಿಧಾನವಾಗಿ ಚಾಲನೆ ಮಾಡುವಂತೆ ಕಮಿಷನರ್ ಭೂಷಣ್ ಬೋಸರೆ ಮನವಿ
ನಿರಂತರ ಮಳೆಯಿಂದ ಜಲಾವೃತಗೊಂಡಿರುವ ರಾಷ್ಟ್ರೀಯ ಹೆದ್ದಾರಿ
ಅಪಘಾತ ವಲಯ ಹಿನ್ನೆಲೆ ನಿದಾನವಾಗಿ ವಾಹನ ಚಲಾವಣೆ ಮಾಡುವಂತೆ ಮನವಿ
ಮತ್ತೊಂದು ಧಾರಾಕಾರವಾಗಿ ಸುರಿಯುವ ಮಳೆಯಲ್ಲಿ ಟ್ರಾಫಿಕ್ ಕ್ಲಿಯರ್ ಮಾಡಿಸುತ್ತಿರೋ ಪೊಲೀಸ ಸಿಬ್ಬಂದಿ
ಹಿರೇಬಾಗೆವಾಡಿ ಪೊಲೀಸ ಠಾಣೆ ಪೊಲೀಸ ಪೇದೆ ಸುರಕಾಂತ್ ಬಾಬನ್ನವರ್ ಮಳೆಯಲ್ಲಿ ಕರ್ತವ್ಯ
ನಿಧಾನವಾಗಿ ನಿಯಂತ್ರಣಕ್ಕೆ ಬರ್ತಿರೋ ಟ್ರಾಫಿಕ್ ಸಮಸ್ಯೆ
Laxmi News 24×7