ಬೆಳಗಾವಿ ಜಿಲ್ಲೆಯಲ್ಲಿ ಸಾಧನೆಗೈದ ಸಾಧಕರಿಗೆ ಸತ್ಕಾರ..!
ಬೆಳಗಾವಿ: ಜಿಲ್ಲೆಯಲ್ಲಿ ಸಾಧನೆಗೈದ ಸಾಧಕರಿಗೆ ಜಿಲ್ಲಾಡಳಿತ ವತಿಯಿಂದ ಸತ್ಕಾರ ಮಾಡಿದರು.
79 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಶ್ಚಾಪುರ ಗ್ರಾಮದ ಯುವ ಮುಖಂಡ ಪಜಲ್ ಮಕಾಂದರ
ಅವರಿಗೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹಾಗೂ ಜಿಲ್ಲಾಡಳಿತ ವತಿಯಿಂದ ಸತ್ಕಾರ ಮಾಡಿದರು.
Laxmi News 24×7