Breaking News

9 ಎಕರೆಯಷ್ಟು ಕಬ್ಬು ಬೆಂಕಿಗಾಹುತಿ

Spread the love

ಬೆಳಗಾವಿ; 9 ಎಕರೆಯಷ್ಟು ಕಬ್ಬು ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬು ಬೆಳೆಗೆ ಬೆಂಕಿ ಬಿದ್ದಿದ್ದು, 9 ಎಕರೆಯಷ್ಟು ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿದೆ. ಶಿವನಗೌಡ ಪಾಟೀಲ್ ಎಂಬುವವರಿಗೆ ಸೇರಿದ 6 ಎಕರೆ, ಮಾಬು ಸುಭಾವಿ ಎಂಬುವವರಿಗೆ ಸೇರಿದ 2 ಎಕರೆ ಹಾಗೂ ದಸಕೀರಸಾಬ್ ಎಂಬುವವರಿಗೆ ಸೇರಿದ 1 ಎಕರೆ ಕಬ್ಬು ಬೆಳೆ ನಾಶವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ