Breaking News

ಧಾರವಾಡ: ಮತ ಕಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಧಾರವಾಡ ಯೂಥ್ ಕಾಂಗ್ರೆಸ್

Spread the love

ಧಾರವಾಡ: ಮತ ಕಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಧಾರವಾಡ ಯೂಥ್ ಕಾಂಗ್ರೆಸ್
ಹಲವೆಡೆ ಮತ ಕಳ್ಳತನ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಇದರ ಮುಂದುವರೆದ ಭಾಗವಾಗಿ ಧಾರವಾಡದಲ್ಲೂ ಯೂಥ್ ಕಾಂಗ್ರೆಸ್ ಮತಗಳ್ಳತ ಅಭಿಯಾನ ಆರಂಭಿಸಿದೆ.
 ಧಾರವಾಡದ ರೈಲ್ವೆ ನಿಲ್ದಾಣದಿಂದ ವಾಹನಗಳಿಗೆ STOP ಮತ ಕಳ್ಳತನ ಎಂಬ ಪೋಸ್ಟರ್ ಹಚ್ಚುವ ಮೂಲಕ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಆಕ್ರೋಶ ಹೊರಹಾಕಿದರು. ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣಾ ಆಯೋಗವು ಈ ರೀತಿಯ ಮತ ಕಳ್ಳತನ ನಡೆಸಿದೆ.
ಇದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಧಾರವಾಡ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡದಲ್ಲಿ ಈ ರೀತಿಯ ಪೋಸ್ಟರ್ ಅಭಿಯಾನ ಆರಂಭಿಸಿದೆ.

Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ