Breaking News

ಕಬ್ಬಿನ ಹೊಸ ತಳಿಗಳ ಪ್ರದರ್ಶನ

Spread the love

ಕೃಷಿ ತೋ ನಾಸ್ತಿ ದುರ್ಭಿಕ್ಷಂ’ನಿಪ್ಪಾಣಿಯ ಶ್ರೀ ಹಾಲಸಿದ್ಧನಾಥ ಕೋ ಆಫ್ ಶುಗರ ಫ್ಯಾಕ್ಟರಿ ಲಿ.,(ಮಲ್ಟಿ – ಸ್ಟೇಟ್)
ವಾರ್ಷಿಕ ಸರ್ವಸಾಧಾರಣ ಸಭೆಯ ಅಂಗವಾಗಿ ವಿಶೇಷವಾಗಿ ರೈತರಿಗೆ ಹೊಸ ತಂತ್ರಜ್ಞಾನದ ಬಗ್ಗೆ ಪರಿಚಯ
ಮಾಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ‘ಕೃಷಿ ಪ್ರದರ್ಶನ’ ಕಾರ್ಯಕ್ರಮದಲ್ಲಿ ಭಾಗವಹಿಸಿ,ಕೃಷಿ ಮಳಿಗೆಯನ್ನು ವೀಕ್ಷಿಸಲಾಯಿತು.
ಅನ್ನದಾತರಿಗೆ ಅನುಕೂಲವಾಗುವ ಉದ್ದೇಶದಿಂದ ಹಲವಾರು ಕೃಷಿ ಔಷಧ,ಹೊಸ ಯಂತ್ರೋಪಕರಣ,
ಸಲಕರಣೆಗಳು ಕಾರ್ಖಾನೆ ವತಿಯಿಂದ ರೈತರಿಗೆ ಪರಿಚಯಿಸಿದರು.ಕೃಷಿಯಲ್ಲಿ ಸಾಧನೆ ಮಾಡಿದ ರೈತರು ಬೆಳೆದ ಕಬ್ಬಿನ ಹೊಸ ತಳಿಗಳ ಪ್ರದರ್ಶನ ನಡೆಯಿತು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ