Breaking News

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.
ಮನ ಬಂದಂತೆ ಕೇಬಲ್ ವೈಯರ್ ನಿಂದ ಹೊಡೆದು ಅವರ ಮನೆ ಯಲ್ಲಿ ಕುಡಿ ಹಾಕಿದ್ದು.
ಬಸಪ್ಪ ನ ಹೆಂಡತಿಯನ್ನು ಬೀದಿಗೆ ತಂದು ಮನಸಿಗೆ ಬಂದ ಹಾಗೆ ಆಕೆ ಯನ್ನು ಎಳದಾಡಿ ತಲೆ ಕೆಳಗೆ ಮಾಡಿ ಅವಮಾನಿಸಿ ಹೊಡೆದ್ದರು.
ಲಕ್ಷ್ಮಣ ಎಂಬಾತನಿಂದ ಹಲ್ಲೆ ನಡೆಸಲಾಗಿದೆ.ಬಸಪ್ಪ ನ ಕುಟುಂಬ ಬಿಡಸಲು ಬಂದ ವ್ಯಕ್ತಿ ಗಳ ಮೇಲೆ ಕೂಡ ಹಲ್ಲೆ ಮಾಡಿದ ಲಕ್ಷ್ಮಣ ಮತ್ತು ಅವನ ಗ್ಯಾಗ್.
ಹಲ್ಲೆ ಗೋಳದ್ದವರು ಗೋಕಾಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೊರು ದಾಖಲು.

Spread the love

About Laxminews 24x7

Check Also

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು.

Spread the love BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ