Breaking News

ನೂತನವಾಗಿ ಆರಂಭಗೊಂಡ ಆವಿಷ್ಕಾರ ಹೋಟೆಲ್ ಸತೀಶ ಜಾರಕಿಹೊಳಿ ಅವರು ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟಿಸಿದರು.

Spread the love

ಗೋಕಾಕ: ನಗರದ ರಿದ್ದಿ ಸಿದ್ಧಿ ಕಾರ್ಖಾನೆ ಹತ್ತಿರ ನೂತನವಾಗಿ ಆರಂಭಗೊಂಡ ಆವಿಷ್ಕಾರ ಹೋಟೆಲ್ ವನ್ನು
ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಆರೀಫ್ ಪಿರಜಾದೆ ಹಾಗೂ ಹೊಟೇಲ್ ಮಾಲೀಕರಾದ ಹುಂಡೆಕರ ಇದ್ದರು

Spread the love

About Laxminews 24x7

Check Also

15 ದಿನದ ಮಗುವಿಗೆ ತಂದೆ ವಿಷಪ್ರಾಶನ ?: ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ತಾಯಿ

Spread the loveಬೆಳಗಾವಿ: ಪ್ರಪಂಚವನ್ನೇ ಕಾಣದ 15 ದಿನದ ಮಗುವಿಗೆ ಪಾಪಿ ತಂದಯೇ ವಿಷಪ್ರಾಶನ ಮಾಡಿದ್ದಾನೆ ಎಂದು ಹೆತ್ತ ತಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ