Breaking News

ನೂತನವಾಗಿ ಆರಂಭಗೊಂಡ ಆವಿಷ್ಕಾರ ಹೋಟೆಲ್ ಸತೀಶ ಜಾರಕಿಹೊಳಿ ಅವರು ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟಿಸಿದರು.

Spread the love

ಗೋಕಾಕ: ನಗರದ ರಿದ್ದಿ ಸಿದ್ಧಿ ಕಾರ್ಖಾನೆ ಹತ್ತಿರ ನೂತನವಾಗಿ ಆರಂಭಗೊಂಡ ಆವಿಷ್ಕಾರ ಹೋಟೆಲ್ ವನ್ನು
ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಆರೀಫ್ ಪಿರಜಾದೆ ಹಾಗೂ ಹೊಟೇಲ್ ಮಾಲೀಕರಾದ ಹುಂಡೆಕರ ಇದ್ದರು

Spread the love

About Laxminews 24x7

Check Also

ಪ್ಯಾಟ್ಸನ್ ಟೋಯೋಟಾದಲ್ಲಿ ಯುಗಾದಿ ಹಬ್ಬದ ಸಡಗರ

Spread the loveಯುಗಾದಿ ಹಬ್ಬಕ್ಕೆ ‘ಪ್ಯಾಟ್ಸನ್’ ಸಂಭ್ರಮ: ಬೆಳಗಾವಿಯಲ್ಲಿ ಒಂದೇ ದಿನ 28 ಟೋಯೋಟಾ ಕಾರುಗಳ ಭರ್ಜರಿ ಮಾರಾಟ ಗ್ರಾಹಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ