Breaking News

ನೂತನವಾಗಿ ಆರಂಭಗೊಂಡ ಆವಿಷ್ಕಾರ ಹೋಟೆಲ್ ಸತೀಶ ಜಾರಕಿಹೊಳಿ ಅವರು ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟಿಸಿದರು.

Spread the love

ಗೋಕಾಕ: ನಗರದ ರಿದ್ದಿ ಸಿದ್ಧಿ ಕಾರ್ಖಾನೆ ಹತ್ತಿರ ನೂತನವಾಗಿ ಆರಂಭಗೊಂಡ ಆವಿಷ್ಕಾರ ಹೋಟೆಲ್ ವನ್ನು
ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಆರೀಫ್ ಪಿರಜಾದೆ ಹಾಗೂ ಹೊಟೇಲ್ ಮಾಲೀಕರಾದ ಹುಂಡೆಕರ ಇದ್ದರು

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ