Breaking News

ಹುಕ್ಕೇರಿ ತಾಲೂಕಿನ ಹುಲ್ಲೋಳಿ ಗ್ರಾಮಕ್ಕೆ ಭೇಟಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ

Spread the love

ಹುಕ್ಕೇರಿ ತಾಲೂಕಿನ ಹುಲ್ಲೋಳಿ ಗ್ರಾಮಕ್ಕೆ ಭೇಟಿ ನೀಡಿದಾಗ, ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ, ಶ್ರೀ ಬಸವೇಶ್ವರ ದೇವಾಲಯದ ದರ್ಶನ ಪಡೆದ ನಂತರ, ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆ.
ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಮುಂಬರುವ ಚುನಾವಣೆಯಲ್ಲಿ ಶ್ರೀ ಅಪ್ಪಣಗೌಡ ಪಾಟೀಲ ಸಹಕಾರಿ ಪೆನಲ್ ಗೆ ನಿಮ್ಮೆಲ್ಲರ ಬೆಂಬಲ ನೀಡಿ ಸಂಘವನ್ನು ಶಕ್ತಿಶಾಲಿಯಾಗಿ ಬೆಳೆಸುವಂತೆ ವಿನಂತಿಸಿದೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ