Breaking News

ಚಿಕ್ಕೋಡಿ : ಕರೆಂಟ್ ವೈರ್ ತಗುಲಿ ರೈತನೊಬ್ಬ ಸಾವು

Spread the love

ಚಿಕ್ಕೋಡಿ : ಕರೆಂಟ್ ವೈರ್ ತಗುಲಿ ರೈತನೊಬ್ಬ ಸಾವು
ಬೆಳಗಾವಿ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಜಳಕಿ ತೋಟದ ನಿವಾಸಿ ಸದಾಶಿವ್ ಭೀಮಪ್ಪ ಜಳಕಿ 21 ವರ್ಷದ ಯುವಕ ಕರೆಂಟು ವೈರ್ ತಗೂಲಿ ಸಾವಿಗಿಡಾಗಿದ್ದಾನೆ
ಕರೆಂಟ್ ವೈರ್ ಕಟ್ಟಾಗಿದ್ದನ್ನು ನೋಡದೆ ತನ್ನದೇ ಜಮೀನಿನಲ್ಲಿ ಹಾದು ಹೋಗುವಾಗ ವೈರ್ ಗೆ ಟಚ್ ಆಗಿ ಈ ಘಟನೆ ಸಂಭವಿಸಿದೆ
ಸ್ಥಳಕ್ಕೆ ಹಾರುಗೇರಿ ಪೊಲೀಸರು ಹಾಗೂ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಇನ್ನು ಮೃತನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಧನವನ್ನು ಹೆಸ್ಕಾಂ ಇಲಾಖೆಯಿಂದ ನೀಡುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Spread the love

About Laxminews 24x7

Check Also

ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ

Spread the loveಚಿಕ್ಕೋಡಿ: “ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ