ರಾಯಬಾಗ ತಾಲೂಕಿನ ಕಟಕಭಾವಿ ಗ್ರಾಮದ ಸರ್ಕಾರಿ ಕನ್ನಡ ಶಾಲೆಗೆ ಇಂದು ಸತೀಶ ಜಾರಕಿಹೊಳಿ

ಫೌಂಡೇಶನ್ ವತಿಯಿಂದ 50 ಡೆಸ್ಕ್ಗಳು ಹಾಗೂ ಒಂದು ಸ್ಪೀಕರ್ ವಿತರಣೆ ಮಾಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..

ಶಾಲಾ ಮಕ್ಕಳಿಗೆ ಉತ್ತಮವಾದ ಶೈಕ್ಷಣಿಕ ವಾತಾವರಣವನ್ನು ಕಲ್ಪಿಸುವುದರ ಜೊತೆಗೆ, ಅವರ ವಿದ್ಯಾಭ್ಯಾಸದಲ್ಲಿ ಇನ್ನಷ್ಟು ಆಸಕ್ತಿ ಹಾಗೂ ಸುಗಮತೆ ತರುವಲ್ಲಿ ಇದು ನೆರವಾಗಲಿದೆ ಎಂದು ಭಾವಿಸುತ್ತೇನೆ.
ಸಮಾಜಮುಖಿ ಚಟುವಟಿಕೆಗಳ ಮೂಲಕ ಗ್ರಾಮೀಣ ಮಕ್ಕಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಸತೀಶ ಜಾರಕಿಹೊಳಿ ಫೌಂಡೇಶನ್ ನಿರಂತರ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತಿದೆ.
ಶಿಕ್ಷಣವೇ ಸಮಗ್ರ ಅಭಿವೃದ್ಧಿಗೆ ದಾರಿ ಎಂಬ ನಂಬಿಕೆಯಿಂದ, ಫೌಂಡೇಶನ್ ಮುಂದಿನ ದಿನಗಳಲ್ಲಿ ಇನ್ನಷ್ಟು ಶಿಕ್ಷಣೋನ್ನತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ.
Laxmi News 24×7