ಚಿಕ್ಕೋಡಿ ಲೋಕಸಭೆಯ ರಾಯಬಾಗ ವಿಧಾನಸಭಾ ಕ್ಷೇತ್ರದ ಬೆಂಡವಾಡ ಗ್ರಾಮದಲ್ಲಿ ಇಂದು

ಲೋಕೋಪಯೋಗಿ ಇಲಾಖೆಯ ವತಿಯಿಂದ ಅಂದಾಜು ₹3.00 ಕೋಟಿ ವೆಚ್ಚದಲ್ಲಿ ಮೇಖಳಿ-ಬೆಂಡವಾಡ ರಸ್ತೆ

ಕಿಮೀ 12.00 ರಿಂದ 15.69ರ ವರೆಗೆ ರಸ್ತೆ ಅಗಲೀಕರಣ, ವಿದ್ಯುತ್ ದ್ವೀಪ ಅಳವಡಿಸಿ ಸುಧಾರಣೆ ಕಾಮಗಾರಿಗೆ ಇಂದು ಚಾಲನೆ ನೀಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..

ಈ ವೇಳೆ ಶಾಸಕರಾದ ಶ್ರೀ ದುರ್ಯೋಧನ ಐಹೊಳೆ, ಮುಖಂಡರಾದ ಶ್ರೀ ಮಹಾವೀರ ಮೋಹಿತೆ ಸೇರಿ ಗ್ರಾಮದ ಹಿರಿಯರು, ಹಾಗೂ ಮುಖಂಡರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಆತ್ಮೀಯ ಸನ್ಮಾನ ಸ್ವೀಕರಿಸಿ ಮಾತನಾಡಿದೆ.