Breaking News

ರಾಯಬಾಗ ಪಟ್ಟಣದ ಶ್ರೀನಗರದಲ್ಲಿ ಸುಧಾರಣೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..

Spread the love

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ರಾಯಬಾಗ ಪಟ್ಟಣದ ಶ್ರೀನಗರದಲ್ಲಿ ಇಂದು ಲೋಕೋಪಯೋಗಿ
ಇಲಾಖೆಯಿಂದ ಮಂಜೂರಾದ ಅಂದಾಜು ₹9.00 ಕೋಟಿ ವೆಚ್ಚದಲ್ಲಿ ಕಂಕಣವಾಡಿ ರಸ್ತೆಯ ಕಿಮೀ 0.00 ರಿಂದ 3.75 ಹಾಗೂ 15.23 ರಿಂದ 16.88 ರವರೆಗೆ ಅಗಲೀಕರಣ ಮತ್ತು ರಸ್ತೆ ಸುಧಾರಣೆ ಕಾಮಗಾರಿಗೆ, ಜೊತೆಗೆ ಅಂದಾಜು
₹3.00 ಕೋಟಿ ವೆಚ್ಚದಲ್ಲಿ ಕಂಕಣವಾಡಿ ರಸ್ತೆಯ ಕಿಮೀ 8.50 ರಿಂದ 10.31 ಹಾಗೂ 14.70 ರಿಂದ 15.31 ರವರೆಗೆ ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಚಾಲನೆ ನೀಡಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..
ಈ‌ ಸಂದರ್ಭದಲ್ಲಿ ಶಾಸಕರಾದ ಶ್ರೀ ದುರ್ಯೋಧನ‌ ಐಹೊಳೆ, ಮುಖಂಡರಾದ ಶ್ರೀ ಮಹಾವೀರ ಮೊಹಿತೆ ಸೇರಿ ಅನೇಕರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಹೈಡ್ರಾಲಿಕ್ ಎಲಿವೇಟರ್​ಗೆ ಸಿಲುಕಿ ಯುವಕ ಸಾವು

Spread the loveಬೆಂಗಳೂರು, ಸೆಪ್ಟೆಂಬರ್​ 03: ಶಾರ್ಟ್​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ (fire) ಹೊತ್ತಿಕೊಂಡು ಮಗು ಸಾವನ್ನಪ್ಪಿರುವಂತಹ (death) ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ.  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ