ಇಂದು ಬೆಂಗಳೂರಿನಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ನಾಡಹಬ್ಬ ದಸರಾ ಉತ್ಸವಕ್ಕೆ ಆಹ್ವಾನ ನೀಡಿ
ಸಚಿವ ಸತೀಶ ಜಾರಕಿಹೊಳಿಯವರನ್ನು ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಆರ್.ಬಿ. ತಿಮ್ಮಾಪುರ ಹಾಗೂ ಶ್ರೀ ಭೈರತಿ ಸುರೇಶ್ ಅವರು ಜೊತೆಗಿದ್ದರು.
Spread the love ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …