Breaking News

ಮುಂದೆ ಯಾವಾಗಲೂ ಅಧ್ಯಕ್ಷ ಆಗುವುದಿಲ್ಲ : ರಮೇಶ ಕತ್ತಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಅಣ್ಣಾಸಾಹೇಬ ಜೊಲ್ಲೆ..!

Spread the love

ಮುಂದೆ ಯಾವಾಗಲೂ ಅಧ್ಯಕ್ಷ ಆಗುವುದಿಲ್ಲ : ರಮೇಶ ಕತ್ತಿಗೆ ಪರೋಕ್ಷವಾಗಿ ಟಾಂಗ್ ನೀಡಿದ ಅಣ್ಣಾಸಾಹೇಬ ಜೊಲ್ಲೆ..!
ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ದಿವಂಗತ ಅಪ್ಪಣಗೌಡ ಪಾಟೀಲ ಸಹಕಾರಿ ಪ್ಯಾನಲ್ ನ ಪೂರ್ವ ಭಾವಿ ಸಭೆಯು ಹುಕ್ಕೇರಿ ತಾಲೂಕಿನ ನಿಡಸೋಸಿಯಲ್ಲಿ ಜರುಗಿತು.
ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಮಾತನಾಡಿ,ಡಿಸಿಸಿ ಬ್ಯಾಂಕ್ ನಲ್ಲಿ ಮುಂದೆ ನಮ್ಮ ಆಡಳಿತ ಬರಲಿದ್ದು, ರೈತರಿಗೆ ಮರು ಪಾವತಿಯನ್ನು ಫ್ರೀ ಯಾಗಿ ಮಾಡಿಕೊಡುತ್ತೆವೆ, ಅಧ್ಯಕ್ಷ ಸ್ಥಾನ ಕಳೆದುಕೊಂಡು ವರ್ಷವಾಗಿದ್ದು,
ಇನ್ನೂ ಮುಂದೆ ಯಾವಾಗಲೂ ಅಧ್ಯಕ್ಷ ಆಗುವುದಿಲ್ಲ ಎಂದು ಪರೋಕ್ಷವಾಗಿ ರಮೇಶ ಕತ್ತಿ ಅವರಿಗೆ ಟಾಂಗ್ ನೀಡಿದರು.
ಕತ್ತಿ ಅವರು ಕಳೆದ 30 ವರ್ಷಗಳಿಂದ ದುರಾಡಳಿತ ನಡೆಸಿದ್ದು, ಪಾರದರ್ಶಕ ಆಡಳಿತ ನಡೆಸಲು ಡಿಸಿಸಿ ಬ್ಯಾಂಕ್ ಅಭ್ಯರ್ಥಿ, ರಾಜೇಂದ್ರ ಪಾಟೀಲ ಅವರಿಗೆ ಒಂದು‌ ಬಾರಿ ಅವಕಾಶ ನೀಡಿ ಎಂದು ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಮನವಿ ಮಾಡಿದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ