ಬಾಗೇವಾಡಿಯಲ್ಲಿ ಕಡಿಮೆ ಭಾಷಣದಿಂದ ಹೆಚ್ಚು ಮತ ಪಡೆಯುತ್ತೆವೆ : ಸತೀಶ್ ಜಾರಕಿಹೊಳಿ |
ಹುಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಪ್ರಚಾರದವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕತ್ತಿ ಅವರ ಬೆಲ್ಲದ ಬಾಗೇವಾಡಿಯಲ್ಲಿ ಭರ್ಜರಿ ಪ್ರಚಾರ ನಡೆಸಿದರು.
ಬಾಗೇವಾಡಿಯಲ್ಲಿ ಕಡಿಮೆ ಭಾಷಣ ಮಾಡಿದಷ್ಟು ಇಲ್ಲಿ ಹೆಚ್ಚು ಮತ ನಾವು ಪಡೆಯುತ್ತೆವೆ ಎಂದು ಸತೀಶ ಜಾರಕಿಹೊಳಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕಳೆದ 30 ವರ್ಷಗಳಿಂದ ದುರಾಡಳಿತ ನಡೆದಿದ್ದು ನೀತನ ಆಡಳಿತ ಮಂಡಳಿಯಿಂದ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದು, ದಿವಂಗತ ಅಪ್ಪಣಗೌಡ ಪಾಟೀಲರ ಹೆಸರಿನಲ್ಲಿ ಪೇನಲ್ ಮಾಡಿದ್ದು ಜನರು ಬೆಂಬಲಿಸಬೇಕು ಎಂದರು.
Laxmi News 24×7