Breaking News

ಹುಬ್ಬಳ್ಳಿ ಬೇಡ ಜಂಗಮ ಸಮಾವೇಶ ಕಂಪ್ಲೀಟ್ ಫ್ಲಾಪ್: ವಚನಾನಂದ ಶ್ರೀ

Spread the love

ಗದಗ : ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಬೇಡಜಂಗಮರ ಸಮಾವೇಶವು ಸಂಪೂರ್ಣ ವಿಫಲವಾಗಿದೆ ಎಂದು ಗದಗದ ಹರಿಹರ ಪೀಠದ ಜಗದ್ಗುರು ವಚನಾನಂದ ಶ್ರೀಗಳು ತೀಕ್ಷ್ಣವಾಗಿ ಟೀಕಿಸಿದ್ದಾರೆ. ಈ ಸಮಾವೇಶಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿರುವ ಶ್ರೀಗಳು, ಇದರಲ್ಲಿ ಭಾಗವಹಿಸಿದ್ದು ಕೇವಲ 7,000 ಜನರಷ್ಟೇ, ವ್ಯಾಪಕ ಪ್ರಚಾರ ಮತ್ತು ಖರ್ಚಿನ ಹೊರತಾಗಿಯೂ ಜನಸ್ಪಂದನೆ ಸಿಕ್ಕಿಲ್ಲ ಎಂದು ಕಿಚಾಯಿಸಿದ್ದಾರೆ.

ನಗರದಲ್ಲಿಂದು ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೇದಿಕೆಯ ಮೇಲೆ ಕೆಲವು ಸ್ವಾಮೀಜಿಗಳನ್ನು ಬಿಟ್ಟರೆ, ಉಳಿದವರೆಲ್ಲಾ ಸ್ಥಳೀಯ ಪುರೋಹಿತರು ಮಾತ್ರ ಇದ್ದರು. ಸಮಾವೇಶದಲ್ಲಿ ಯಾವುದೇ ಸ್ಪಷ್ಟತೆ ಇರಲಿಲ್ಲ. ಏನು ಸಂದೇಶ ನೀಡಲು ಬಂದಿದ್ದರು ಎಂಬುದು ಸಹ ಗೊತ್ತಾಗಲಿಲ್ಲ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ