Breaking News

ವಿಜಯನಗರ: 5.25 ಕೋಟಿ ಇನ್ಶೂರೆನ್ಸ್​ ಹಣಕ್ಕಾಗಿ ಕೊಲೆ: ಅಪಘಾತವೆಂದು ಬಿಂಬಿಸಲು ಯತ್ನಿಸಿದ ಆರೋಪಿಗಳ​ ಬಂಧನ

Spread the love

ವಿಜಯನಗರ: ಇನ್ಶೂರೆನ್ಸ್​​​ ಹಣಕ್ಕಾಗಿ ಕೊಲೆ ಮಾಡಿ, ಅದನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಪಟ್ಟ ಹಂತಕರನ್ನು ಸೆರೆ ಹಿಡಿಯುವಲ್ಲಿ ಹೊಸಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೊಸಪೇಟೆ ಹೊರವಲಯದಲ್ಲಿ ವ್ಯಕ್ತಿಯೊಬ್ಬನನ್ನು ಅಪಘಾತದಲ್ಲಿ ಮೃತಪಟ್ಟಂತೆ ತೋರಿಸಿ, 5.25 ಕೋಟಿ ರೂ. ಇನ್ಶೂರೆನ್ಸ್ ಹಣ ಲಪಟಾಯಿಸುವ ಯತ್ನವನ್ನು ಮಾಡಿದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಹೊಸಪೇಟೆಯ ಕೌಲ್ ಪೇಟೆಯ ನಿವಾಸಿ ಗಂಗಾಧರ ಹಾಗೂ ಬಂಧಿತರನ್ನು ಕೊಪ್ಪಳ ಜಿಲ್ಲೆಯ ಕೃಷ್ಣಪ್ಪ, ರವಿ ಗೋಸಂಗಿ, ವಿಜಯನಗರ ಜಿಲ್ಲೆಯ ಅಜೇಯ, ರಿಯಾಜ್, ಯೋಗರಾಜ್ ಸಿಂಗ್, ನಕಲಿ ಹೆಂಡತಿ ಹುಲಿಗೆಮ್ಮ ಎಂದು ಗುರುತಿಸಲಾಗಿದೆ.


Spread the love

About Laxminews 24x7

Check Also

BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು.

Spread the love BBK12 ಮುಕ್ತಾಯ ಬೆನ್ನಲ್ಲೇ ಕಿಚ್ಚ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ಆರೋಪ: ಕಮಿಷನರ್‌ಗೆ ದೂರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ