ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು
ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿ ಶೀಘ್ರ
ಗುಣಮುಖರಾಗಲೆಂದು ಹಾರೈಸಿದೆ. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಶ್ರೀ ಮಾಣಿಕಂ ಠಾಗೂರ್ ಮತ್ತು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ಅಲಿ ಗೊರವನಕೊಲ್ಲ ಅವರೂ ಜೊತೆಯಿದ್ದರು.
Laxmi News 24×7