Breaking News

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮೀರಜ್‌ನಲ್ಲಿ ಒಬ್ಬನನ್ನು ಬಂಧಿಸಲಾಗಿದೆ…

Spread the love

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮೀರಜ್‌ನಲ್ಲಿ ಒಬ್ಬನನ್ನು ಬಂಧಿಸಲಾಗಿದೆ…
– ಸಾಂಗ್ಲಿ ಜಿಲ್ಲೆಯ ಮೀರಜ್‌ನ 16 ವರ್ಷದ ಬಾಲಕನೊಬ್ಬ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಿದ್ದ.
ಈ ಘಟನೆಯಿಂದಾಗಿ ಮಿರಜ್‌ನ ಶಾಸ್ತ್ರಿ ಚೌಕ್‌ನಲ್ಲಿ ಜನಸಮೂಹ ಜಮಾಯಿಸಿತು. ಇದರ ಮದ್ಯ ರಾಜಕೀಯ ನಾಯಕರ ಪೋಸ್ಟರ್‌ಗಳನ್ನು ಹರಿದು ಹಾಕಿದ್ದಾರೆ. ಭಾವನೆಗಳಿಗೆ ಧಕ್ಕೆ ತಂದ ಹುಡುಗನ ಮನೆಗೆ ಕೆಲವರು ಮೆರವಣಿಗೆ ನಡೆಸಿದ್ದರು.
ಪೊಲೀಸರು ಗುಂಪುಗರ್ಷಣೆ ಚದುರಿಸಲು ಧಾವಿಸಿದರು
ಮತ್ತು ಸಮುದಾಯವು ಪೊಲೀಸ್ ಠಾಣೆ ಆವರಣದಲ್ಲಿ ಸಂಬಂಧಪಟ್ಟ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ
. ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಘುಗೆ ಗುಂಪನ್ನು ಸಮಾಧಾನಪಡಿಸಿದರು ಮತ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಭರವಸೆ ಕೊಟ್ಟಿದ್ದರು
. ಈಗ ಉದ್ವಿಗ್ನತೆ ಸಂಪೂರ್ಣವಾಗಿ ಕಡಿಮೆಯಾಗಿದೆ. ವದಂತಿಗಳನ್ನು ನಂಬಬೇಡಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೂಡ ಮನವಿ ಮಾಡಿದ್ದಾರೆ.

Spread the love

About Laxminews 24x7

Check Also

ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ

Spread the loveಬೆಳಗಾವಿ: ಶಿರಸಿ ವೇದ ವೆಲ್‌ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ