ಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ : ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ಹಾಗೂ ಡಿಸಿಸಿ ಬ್ಯಾಂಕ್
ಚುನಾವಣೆಯಲ್ಲಿ ನಮ್ಮ ವಿರುದ್ಧ ರಮೇಶ್ ಕತ್ತಿ ಸಾಕಷ್ಟು ಅಪಪ್ರಚಾರ ಮಾಡಿದ್ದಾರೆ.
ನಾವು ಆ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಯಾವ ಹೋರಾಟ ಮಾಡಬೇಕು
ಎಂಬುದನ್ನು ಚರ್ಚಿಸಿ ನಿರ್ಧರಿಸುತ್ತೇವೆ.
ದೀಪಾವಳಿ ಹಬ್ಬ ಮುಗಿದ ನಂತರ ಕಾನೂನು ಹೋರಾಟದ ಮುಖಾಂತರ ಉತ್ತರಿಸುತ್ತೇನೆ ಎಂದು ಹರಿಹಾಯ್ದರು.
Laxmi News 24×7