Breaking News

ರೂಪಾಂತರ ವೈರಸ್ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲೇ ಬಂದಿರಬಹುದು. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

Spread the love

,ಡಿ.28- ಒಂದು ವೈರಸ್ ರೂಪಾಂತರಗೊಳ್ಳುವುದು ಅದರ ಸಾಮಾನ್ಯ ನಡವಳಿಕೆ. ಇದರ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ತಿಳಿಸಿದ್ದಾರೆ. ಕೊರೊನಾ ವೈರಸ್ ನಮ್ಮ ದೇಶಕ್ಕೆ ಕಾಲಿಟ್ಟು 10 ತಿಂಗಳು ಮುಗಿದಿದೆ. ಒಂದು ವೈರಸ್ ರೂಪಾಂತರಗೊಳ್ಳುವುದು ಅದರ ಸಾಮಾನ್ಯ ನಡವಳಿಕೆ. ಇದರ ಬಗ್ಗೆ ಆತಂಕಪಡಬೇಕಾಗಿಲ್ಲ. ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಕೊರೊನಾ ವೈರಸ್ ಬಂದಾಗ ನಮ್ಮ ದೇಶ ಸಮರ್ಥವಾಗಿ ನಿಭಾಯಿಸಿದೆ ಎಂದರು.

ಫೆಬ್ರವರಿ, ಮಾರ್ಚ್‍ನಲ್ಲಿ 2ನೇ ಅಲೆ ಬರಬಹುದು. ಸೋಂಕಿನ ಪ್ರಮಾಣವನ್ನು ನೋಡಿ ತೀರ್ಮಾನ ಮಾಡಬೇಕು. ರೂಪಾಂತರ ವೈರಸ್ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲೇ ಬಂದಿರಬಹುದು. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ