Breaking News
Home / ಜಿಲ್ಲೆ / ಬೆಂಗಳೂರು / ರೂಪಾಂತರ ವೈರಸ್ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲೇ ಬಂದಿರಬಹುದು. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

ರೂಪಾಂತರ ವೈರಸ್ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲೇ ಬಂದಿರಬಹುದು. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.

Spread the love

,ಡಿ.28- ಒಂದು ವೈರಸ್ ರೂಪಾಂತರಗೊಳ್ಳುವುದು ಅದರ ಸಾಮಾನ್ಯ ನಡವಳಿಕೆ. ಇದರ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ತಿಳಿಸಿದ್ದಾರೆ. ಕೊರೊನಾ ವೈರಸ್ ನಮ್ಮ ದೇಶಕ್ಕೆ ಕಾಲಿಟ್ಟು 10 ತಿಂಗಳು ಮುಗಿದಿದೆ. ಒಂದು ವೈರಸ್ ರೂಪಾಂತರಗೊಳ್ಳುವುದು ಅದರ ಸಾಮಾನ್ಯ ನಡವಳಿಕೆ. ಇದರ ಬಗ್ಗೆ ಆತಂಕಪಡಬೇಕಾಗಿಲ್ಲ. ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಕೊರೊನಾ ವೈರಸ್ ಬಂದಾಗ ನಮ್ಮ ದೇಶ ಸಮರ್ಥವಾಗಿ ನಿಭಾಯಿಸಿದೆ ಎಂದರು.

ಫೆಬ್ರವರಿ, ಮಾರ್ಚ್‍ನಲ್ಲಿ 2ನೇ ಅಲೆ ಬರಬಹುದು. ಸೋಂಕಿನ ಪ್ರಮಾಣವನ್ನು ನೋಡಿ ತೀರ್ಮಾನ ಮಾಡಬೇಕು. ರೂಪಾಂತರ ವೈರಸ್ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲೇ ಬಂದಿರಬಹುದು. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ