Breaking News

ಹಾರೂಗೇರಿ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಬೃಹತ್ ಪ್ರತಿಭಟನೆ‌.

Spread the love

ಹಾರೂಗೇರಿ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಬೃಹತ್ ಪ್ರತಿಭಟನೆ‌.
ಹಾರೂಗೇರಿ ಕ್ರಾಸನಲ್ಲಿ ರಸ್ತೆ ತಡೆದು ಅನ್ನದಾತರಿಂದ ಪ್ರತಿಭಟನೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರುಗೇರಿ ಕ್ರಾಸ.
ಪ್ರತಿಭಟನೆಯಲ್ಲಿ ಸಾವಿರಕ್ಕೂ ಅಧಿಕ ರೈತರು ಭಾಗಿ.
ಪ್ರತಿ ಟನ್ ಕಬ್ಬಿಗೆ 4500 ರೂಪಾಯಿ ಬಿಲ್ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ.
ಅಹಿತಕರ ನಡೆಯದಂತೆ ಪೊಲೀಸರಿಂದ ಬೀಗಿ ಬಂದೊಬಸ್ತ.

Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ