Breaking News

ಉದ್ಯಾನ ಕಾಮಗಾರಿಗೆ ಭೂಮಿ ಪೂಜೆ

Spread the love

ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿದ್ಯಾನಗರದ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಭೂಮಿ‌ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
98.10 ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ.
ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸಚಿವರು ಸೂಚನೆ ನೀಡಿದರು.
ಈ ವೇಳೆ ಸುರೇಶ ರೊಟ್ಟಿ, ಮಾಳಿ, ಮುಸ್ತಾಕ್ ಮುಲ್ಲಾ, ಸಂಜೀವ ದೇಸಾಯಿ, ಸುಜಾತಾ ಸನದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ರಾಜ್ಯಪಾಲರ ಭಾಷಣದ ಮೊದಲ 11 ಪ್ಯಾರಾಗಳಲ್ಲಿ ವಿಬಿ ಜಿ ರಾಮ್​ ಜಿ ಕಾಯ್ದೆ ಟೀಕಿಸಿ ಕೇಂದ್ರ ಸರ್ಕಾರದ ವಿರುದ್ಧ ಕಟು ಟೀಕೆ

Spread the loveಬೆಂಗಳೂರು : ರಾಜ್ಯಪಾಲರು ಹಾಗೂ ಸರ್ಕಾರದ ಸಂಘರ್ಷದ ಮಧ್ಯೆ ರಾಜ್ಯಪಾಲರ ಭಾಷಣವನ್ನು ಸದನದಲ್ಲಿ ಮಂಡಿಸಲಾಯಿತು. ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ