Breaking News

ಉದ್ಯಾನ ಕಾಮಗಾರಿಗೆ ಭೂಮಿ ಪೂಜೆ

Spread the love

ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿದ್ಯಾನಗರದ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಭೂಮಿ‌ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
98.10 ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ.
ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರಿಗೆ ಸಚಿವರು ಸೂಚನೆ ನೀಡಿದರು.
ಈ ವೇಳೆ ಸುರೇಶ ರೊಟ್ಟಿ, ಮಾಳಿ, ಮುಸ್ತಾಕ್ ಮುಲ್ಲಾ, ಸಂಜೀವ ದೇಸಾಯಿ, ಸುಜಾತಾ ಸನದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ–ಮೀರಜ್–ಬೆಳಗಾವಿ ಪ್ಯಾಸೆಂಜರ್ ವಿಶೇಷ ರೈಲುಗಳ ಖಾಯಂಗೆ ರೈಲ್ವೆ ಮಂಡಳಿ ಅನುಮೋದನೆ

Spread the love ಹುಬ್ಬಳ್ಳಿ: ದೈನಂದಿನ ವಿಶೇಷ ಪ್ಯಾಸೆಂಜರ್ ರೈಲುಗಳನ್ನು ಖಾಯಂಗೊಳಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲ್ವೆ ಮಂಡಳಿಯು ರೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ