ಖಾನಾಪುರ ಹಾಗೂ ಕಿತ್ತೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ರಸ್ತೆಗಳ ಪರಿಶೀಲನೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ರಸ್ತೆಗಳ ಅಭಿವೃದ್ಧಿ ಮತ್ತು ದುರಸ್ತಿ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವ ಸತೀಶ ಜಾರಕಿಹೊಳಿ..
ರಸ್ತೆಗಳನ್ನು ತ್ವರಿತವಾಗಿ ಸುಧಾರಣೆಗೊಳಿಸಿ ಜನಸಾಮಾನ್ಯರ ಸಂಚಾರ ಸುಗಮವಾಗುವಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದೆ.
ಈ ಸಂದರ್ಭದಲ್ಲಿ ಕಿತ್ತೂರು ಶಾಸಕ ಶ್ರೀ ಬಾಬಾಸಾಹೇಬ್ ಪಾಟೀಲ್, ಖಾನಾಪುರ ಶಾಸಕ ಶ್ರೀ ವಿಠ್ಠಲ ಹಲಗೇಕರ್, ಕಾಡಾ ಅಧ್ಯಕ್ಷ ಯುವರಾಜ್ ಕದಮ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
Laxmi News 24×7