ಬೆಳಗಾವಿ ಅದ್ಧೂರಿ ರಾಜ್ಯೋತ್ಸವಕ್ಕೆ 1 ಕೋಟಿ ಅನುದಾನ ನೀಡಿಕರ್ನಾಟಕ ಯುವ ವೇದಿಕೆಯಿಂದ ಸಚಿವ ಶಿವರಾಜ್ ತಂಗಡಗಿಗೆ ಮನವಿಬೆಳಗಾವಿಯಲ್ಲಿ ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ಸಹಕರಿಸಿ
ರಾಜ್ಯೋತ್ಸವಕ್ಕೆ ₹1 ಕೋಟಿ ಅನುದಾನ ನೀಡಿಕರ್ನಾಟಕ ಯುವ ವೇದಿಕೆ ಆಗ್ರಹಸಚಿವ ಶಿವರಾಜ ತಂಗಡಗಿಗೆ ಬೆಳಗಾವಿಯಲ್ಲಿ ಮನವಿ
ಬೆಳಗಾವಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯವಿರುವ ₹1 ಕೋಟಿ ಅನುದಾನ ನೀಡುವಂತೆ ಆಗ್ರಹಿಸಿ ಕರ್ನಾಟಕ ಯುವ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಮಹತ್ವದ ಮನವಿಯನ್ನು ಸಲ್ಲಿಸಲಾಯಿತು.
.
ಬೆಳಗಾವಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯವಿರುವ ₹1 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ವೇದಿಕೆಯ ಪದಾಧಿಕಾರಿಗಳು ಸಚಿವರಿಗೆ ಮನವಿ ಪತ್ರ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಯುವ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಸೇರಿದಂತೆ ಜಿಲ್ಲಾ ಘಟಕದ ಹಲವು ಪ್ರಮುಖ ಮುಖಂಡರು ಭಾಗಿಯಾಗಿದ್ಧರು.
Laxmi News 24×7