ದೆಹಲಿಯಲ್ಲಿನ ಕಾಂಗ್ರೆಸ್ ಇಂದಿರಾ ಭವನದಲ್ಲಿ ಉತ್ತರಾಖಂಡದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್
ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಹೊಸ ದೆಹಲಿಯಲ್ಲಿನ ಕಾಂಗ್ರೆಸ್ ನ ಇಂದಿರಾ ಭವನದ ಕಚೇರಿಯಲ್ಲಿ ಕಾಂಗ್ರೆಸ್ ಸಭೆಯಲ್ಲಿ
ಭಾಗವಹಿಸಿ ತಮ್ಮ ಉಸ್ತುವಾರಿಯ ಉತ್ತರಾಖಂಡದ ಸಂಘಟನ ಶ್ರಿಜನ್ ಅಭಿಯಾನಯ ಪ್ರಗತಿ ಪರಿಶೀಲನೆಯಲ್ಲಿ ಭಾಗವಹಿಸಿ ತಮ್ಮ ಪ್ರಗತಿ ಪತ್ರವನ್ನು ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಸಂಘಟನೆಗೆ ಇನ್ನೂ ಹೆಚ್ಚಿನ ರೂಪುರೇಷೆ ತಯಾರಿಸಲು ನಿರ್ಧರಿಸಲಾಯಿತು
ಈ ಸಂದರ್ಭದಲ್ಲಿ ಎಮ್ ಪಿ ಮತ್ತು ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ ಜೀ, ಉತ್ತರಾಖಂಡದ ಎಮ್.ಪಿ ಕುಮಾರಿ ಸೆಲ್ಜಾ ಜೀ, ಎಮ್.ಪಿ.ಸೆಂಥಿಲ್ ಜೀ ಮತ್ತು ವಾಮ್ ಸಿಚಂದರೇಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು
Laxmi News 24×7