Breaking News

ಬಾಗಲಕೋಟೆಯಲ್ಲಿ ಬೆಂಕಿ ಅವಘಡ…7 ಜನರಿಗೆ ಗಾಯ

Spread the love

ಬಾಗಲಕೋಟೆಯಲ್ಲಿ ಬೆಂಕಿ ಅವಘಡ…7 ಜನರಿಗೆ ಗಾಯ
ಗಾಯಾಳುಗಳ ಆರೋಗ್ಯ ವಿಚಾರಿಸಿದ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ
ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಗ್ರಾಮದಲ್ಲಿ ನಡೆದ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಘಟನಾ ಸ್ಥಳಕ್ಕೆ ಮತ್ತು ಕುಮಾರೇಶ್ವರ
ಆಸ್ಪತ್ರೆಗೆ ಭೇಟಿ ನೀಡಿದರು. ಶಾಸಕ ಜೆ.ಟಿ. ಪಾಟೀಲ್ ಅವರೊಂದಿಗೆ ಸಚಿವರು, ಘಟನೆಯಲ್ಲಿ ಗಾಯಗೊಂಡಿರುವ 8 ಜನ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಘಟನೆ ಕುರಿತು ಅಧಿಕಾರಿಗಳು
ಮತ್ತು ಸ್ಥಳೀಯರಿಂದ ಮಾಹಿತಿ ಪಡೆದ ಸಚಿವ ತಿಮ್ಮಾಪುರ ಅವರಿಗೆ ಶಾಸಕ ಜೆ.ಟಿ. ಪಾಟೀಲ್ ಸೇರಿ ಅಧಿಕಾರಿಗಳು ಸಾಥ್ ನೀಡಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ