ಸವದಿ ಅಭಿಮಾನಿ ಫೋನ್ನಲ್ಲಿ ಕಾಗೆ ಮೇಲೆ ಗರಂ!” — ಡಿಸಿಸಿ ಬ್ಯಾಂಕ್ ಚುನಾವಣೆಯ ಬಳಿಕ ಆಡಿಯೋ ವೈರಲ್ |
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನದ ನಾಮಪತ್ರ ಸಲ್ಲಿಕೆಯ ವೇಳೆ ಜೋಡೆತ್ತು ಹಾಗೆ ಬಂದ ಶಾಸಕ ಲಕ್ಷ್ಮಣ ಸವದಿ ಹಾಗೂ ರಾಜು ಕಾಗೆ ಬಳಿಕ ಸವದಿ ಬಿಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದ
ಕಾಗೆಗೆ ಸವದಿ ಅಭಿಮಾನಿ ಕರೆ ಮಾಡಿ ಸಿಕ್ಕಾಪಟ್ಟೆ ತರಾಟೆಗೆ ತೆಗೆದುಕೊಂಡ ಆಡಿಯೋ ವೈರಲ್ ಆಗಿದೆ. ಅಥಣಿಯ ಮಲ್ಲಿಕನಾಜ್ ನಧಾಫ್ ಹಾಗೂ ಕಾಗೆ ನಡುವಿನ ಸಂಭಾಷಣೆ