Breaking News

ವದಿ ಅಭಿಮಾನಿ ಫೋನ್‌ನಲ್ಲಿ ಕಾಗೆ ಮೇಲೆ ಗರಂ!” — ಡಿಸಿಸಿ ಬ್ಯಾಂಕ್ ಚುನಾವಣೆಯ ಬಳಿಕ ಆಡಿಯೋ ವೈರಲ್ |

Spread the love

ಸವದಿ ಅಭಿಮಾನಿ ಫೋನ್‌ನಲ್ಲಿ ಕಾಗೆ ಮೇಲೆ ಗರಂ!” — ಡಿಸಿಸಿ ಬ್ಯಾಂಕ್ ಚುನಾವಣೆಯ ಬಳಿಕ ಆಡಿಯೋ ವೈರಲ್ |

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನದ ನಾಮಪತ್ರ ಸಲ್ಲಿಕೆಯ ವೇಳೆ ಜೋಡೆತ್ತು ಹಾಗೆ ಬಂದ ಶಾಸಕ ಲಕ್ಷ್ಮಣ ಸವದಿ ಹಾಗೂ ರಾಜು ಕಾಗೆ ಬಳಿಕ ಸವದಿ ಬಿಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದ

ಕಾಗೆಗೆ ಸವದಿ ಅಭಿಮಾನಿ ಕರೆ ಮಾಡಿ ಸಿಕ್ಕಾಪಟ್ಟೆ ತರಾಟೆಗೆ ತೆಗೆದುಕೊಂಡ ಆಡಿಯೋ ವೈರಲ್ ಆಗಿದೆ. ಅಥಣಿಯ ಮಲ್ಲಿಕನಾಜ್ ನಧಾಫ್ ಹಾಗೂ ಕಾಗೆ ನಡುವಿನ ಸಂಭಾಷಣೆ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ