Breaking News

ರಾಯಬಾಗ ಸರ್ಕಾರಿ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ

Spread the love

ರಾಯಬಾಗ ಸರ್ಕಾರಿ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ
ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಎಸ್ಎಂ ಪಾಟೀಲ್ ಹಾಗೂ ತಾಲೂಕ ಪಂಚಾಯತ್ ಅಧಿಕಾರಿ ಸುರೇಶ್ ಕದ್ದು ಭೇಟಿ ನೀಡಿ ಆಸ್ಪತ್ರೆ ಪರಿಶೀಲನೆ ನಡೆಸಿದರು
ಸರ್ಕಾರಿ ಆಸ್ಪತ್ರೆ ಕತ್ತಲೆ ಭಾಗ್ಯ ಎಂಬ ಸುದ್ದಿ ಪ್ರಸಾರ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು
ರಾತ್ರಿ ವೇಳೆ ಕೆಲಸ ಮಾಡುವ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ
ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡು ಶೋಕಾಸ್ ನೋಟಿಸ್ ನೀಡಿದ್ದಾರೆ
ಎರಡು ಜನರೇಟರ್ ಇದ್ದರು ಬೆಳಕಿನ ವ್ಯವಸ್ಥೆ ಮಾಡದೇ ಕಾಲ ಹರಣ ಮಾಡುತ್ತಿದ್ದ ಸಿಬ್ಬಂದಿಗಳು
ಈಗ ಕರೆಂಟ್ ಹೋದರೆ ಆಟೋಮೆಟಿಕ್ ಆಗಿ ಜನರೇಟರ್ ಆನ್ ಆಗುತೆ ಕರೆಂಟ್ ಹೋದರೆ ಬೆಳಕು ಬರುವ ವ್ಯವಸ್ಥೆ ಮಾಡಿದ್ದಾರೆ ಅಧಿಕಾರಿಗಳು

Spread the love

About Laxminews 24x7

Check Also

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿಯಲ್ಲಿ ಇಂದು ಕಿತ್ತೂರು ಉತ್ಸವ–2025 ಹಾಗೂ 201ನೇ ವಿಜಯೋತ್ಸವದ ಸಂಭ್ರಮಾಚರಣೆಗೆ ಅದ್ದೂರಿಯಾಗಿ ಚಾಲನೆ

Spread the loveವೀರನಾರಿಯ ಧೈರ್ಯ, ತ್ಯಾಗ ಮತ್ತು ನಾಡಪ್ರೀತಿಯ ಸಂಕೇತವಾದ ರಾಣಿ ಕಿತ್ತೂರ ಚನ್ನಮ್ಮನ ಸ್ಮರಣಾರ್ಥವಾಗಿ, ಅವರ ಹುಟ್ಟೂರಾದ ನಮ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ