Breaking News

ಗ್ರಾಮೀಣ ಜನಜೀವನಕ್ಕೆ ನೀರಿನ ಆಶಾಕಿರಣ.

Spread the love

ಗ್ರಾಮೀಣ ಜನಜೀವನಕ್ಕೆ ನೀರಿನ ಆಶಾಕಿರಣ.
ನನ್ನ ಹಾಗೂ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಶ್ರೀ Prakash Hukkeri ಅವರ ನಿರಂತರ ಪ್ರಯತ್ನದ ಫಲವಾಗಿ ಮಂಜೂರಾದ ₹8.40 ಕೋಟಿ ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಇಂದು ಚಾಲನೆ ನೀಡಲಾಯಿತು.
ಈ ಯೋಜನೆಯಿಂದ ನವಲಿಹಾಳ, ಸಂಕನವಾಡಿ, ಕುಠಾಳಿ ಹಾಗೂ ತಪಕರವಾಡಿ ಗ್ರಾಮಗಳ ಸಾವಿರಾರು ಮನೆಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಲಭಿಸಲಿದೆ.
ಪ್ರತಿಯೊಂದು ಮನೆಯ ಬಾಗಿಲಿಗೆ ಜೀವದ ಹನಿ ತಲುಪಿಸುವ ಪ್ರಯತ್ನದ ಈ ಕ್ಷಣ ಗ್ರಾಮೀಣ ಜನಜೀವನದ ಹೃದಯದ ಕಥೆ ಹೇಳುತ್ತದೆ.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ