Breaking News

ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಸ್ವಾಮೀಜಿಯಿಂದ ನಿರ್ಬಂಧ ಹಿನ್ನೆಲೆ. ರಾಯಬಾಗದಲ್ಲಿ ಕಾಡಸಿದ್ದೇಶ್ವರ ಸ್ವಾಮೀಜಿ ಭಕ್ತವೃಂದದಿಂದ ಪ್ರತಿಭಟನೆ.

Spread the love

ಚಿಕ್ಕೋಡಿ : ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಸ್ವಾಮೀಜಿಯಿಂದ ನಿರ್ಬಂಧ ಹಿನ್ನೆಲೆ.
ರಾಯಬಾಗದಲ್ಲಿ ಕಾಡಸಿದ್ದೇಶ್ವರ ಸ್ವಾಮೀಜಿ ಭಕ್ತವೃಂದದಿಂದ ಪ್ರತಿಭಟನೆ.
ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಭಕ್ತವೃಂದರು‌.
ಸ್ವಾಮೀಜಿ ಮೇಲೆ ವಿಧಿಸಿದ ನಿರ್ಬಂಧ ವಾಪಾಸ್ಸು ಪಡೆಯುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ.
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಪ್ರತಿಭಟನೆ.
ಕನ್ಹೇರಿ ಮಠದ ಸ್ವಾಮೀಜಿಯವರಿಗೆ ನಿರ್ಭಂಧ ಹೇರಿರುವ ರಾಜ್ಯ ಸರ್ಕಾರ.

Spread the love

About Laxminews 24x7

Check Also

ಅಪ್ಪನನ್ನೇ ಹೊಡೆದು ನದಿಗೆ ತಳ್ಳಿ ಕೊಂದ ಮಗ

Spread the loveಬೆಂಗಳೂರು : ತಾಯಿಯನ್ನ ಅವಾಚ್ಯವಾಗಿ ನಿಂದಿಸುತ್ತಿದ್ದವನನ್ನ ಆಕೆಯ ಮಗ ಹತ್ಯೆ ಮಾಡಿರುವ ಘಟನೆ ಸೋಮವಾರ ಉಲ್ಲಾಳ ಉಪನಗರದಲ್ಲಿ ವರದಿಯಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ