Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the love

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಬಸಿಡೋಣಿ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರು ಹಾಗೂ ಗ್ರಾಮದ ಹಿರಿಯರಾದ ಮುತ್ತಪ್ಪ ತಳವಾರ, ಹಣಮಂತ ತಳವಾರ, ನೀಲಪ್ಪ ಕನವಿ, ಅರ್ಜುನ್ ಮಲ್ಲಾಪುರ, ಲಕ್ಷ್ಮಣ ತಳವಾರ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಮ್ಮಲ್ಲಿ ರಿಕವರಿ ಆಧಾರಿತವಾಗಿ ಕಬ್ಬಿನ ಹಣ ಕೊಡಲಾಗುತ್ತದೆ: ಸಚಿವ ಶಿವಾನಂದ ಪಾಟೀಲ್

Spread the loveಹಾವೇರಿ: ಮಹಾರಾಷ್ಟ್ರದಲ್ಲಿ ಹೈಯೆಸ್ಟ್ ರಿಕವರಿ ಜಿಲ್ಲೆಗಳಿವೆ. ಹೀಗಾಗಿ, ಅಲ್ಲಿ ಕಬ್ಬಿಗೆ ಹೆಚ್ಚು ದರ ಸಿಗುತ್ತೆ. ನಮ್ಮಲ್ಲಿ ರಿಕವರಿ ಆಧಾರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ