Breaking News

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

Spread the love

ಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು ಅನುಮತಿ ಕೊಡುತ್ತಿದ್ದ ಜಿಲ್ಲಾಡಳಿತದ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು.

ಈಗ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ ತೆಗೆದುಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ.

ಕರಾಳ ದಿನಾಚರಣೆಯ ಬಂದೋಬಸ್ತಕ್ಕೆ ಹೋಗಿದ್ದ ಸಿಪಿಐ ಜೆ.ಎಂ.ಕಾಲೆಮಿರ್ಚೆ ಪುಂಡ ಎಂಇಎಸ್ ಮುಖಂಡ ಶುಭಂ ಸೇಳಕೆ ಜೊತೆಗೆ ಸಲುಗೆಯಿಂದ ಮಾತನಾಡಿಸಿ ಕೊನೆಗೆ ಹೋಗುವಾಗ ತಮ್ಮ ಮೊಬೈಲ್ ತೆಗೆದುಕೊಂಡು ನಾನೇ ಇವರೊಂದಿಗೆ ಸೆಲ್ಪಿ ತೆಗೆದುಕೊಳ್ಳುತ್ತೇನೆ ಎಂದಿರುವುದು ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ