ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹೊಸ ಕೆಂಚನಟ್ಟಿ ಮತ್ತು ಹೊಸೂರ ಹೆಗ್ಗೇರಿ ಗ್ರಾಮಗಳಲ್ಲಿ ತಲಾ ರೂ. 14.40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ನೂತನ ಶಾಲಾ ಕೊಠಡಿ ಕಾಮಗಾರಿಗಳಿಗೆ ಇಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿದರು
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಮತ್ತು ಹಿರಿಯರು ಉಪಸ್ಥಿತರಿದ್ದರು.
#rahuljarkiholi #Yamakanamaradi
Laxmi News 24×7