ಇಂದು ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಿ ದರ್ಶನ ಪಡೆಯಲಾಯಿತು.
ಈ ಸಂದರ್ಭದಲ್ಲಿ ಪೀಠದ ಮಹಾಸ್ವಾಮಿಗಳಾದ ಶ್ರೀ ಪ್ರಸನ್ನಾನಂದ ಪುರಿ ಶ್ರೀಗಳನ್ನು ಸನ್ಮಾನಿಸಿ,
ಅವರೊಂದಿಗೆ ಆತ್ಮೀಯ ಹಾಗೂ ಸೌಹಾರ್ದಪೂರ್ಣ ಚರ್ಚೆ ನಡೆಸಲಾಯಿತು. ಈ ವೇಳೆ ಶ್ರೀಗಳು ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿದರು.
Laxmi News 24×7