Breaking News

ಬೆಂಗಳೂರಿನ ವಿಕಾಸಸೌಧದಲ್ಲಿ ಸಭೆಯನ್ನು ನಡೆಸಿದ ಸಚಿವ ಸತೀಶ ಜಾರಕಿಹೊಳಿ..

Spread the love

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ಎನ್.ಹೆಚ್.ಎ.ಐ ವತಿಯಿಂದ ಉದ್ದೇಶಿಸಲಾದ ವಿವಿಧ ಮಹತ್ವಪೂರ್ಣ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಬಾಕಿ ಇರುವ ಇತರ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಕೇಂದ್ರ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ವಿಡಿಯೋ ಸಂವಾದದ ಮೂಲಕ ಸಭೆಯನ್ನು ನಡೆಸಿದ ಸಚಿವ ಸತೀಶ ಜಾರಕಿಹೊಳಿ..
ಸಭೆಯಲ್ಲಿ ಪ್ರಸ್ತುತ ಕಾಮಗಾರಿಗಳ ಗತಿಯನ್ನೂ, ಭೂಸ್ವಾಧೀನಕ್ಕೆ ಸಂಬಂಧಿಸಿದ ಸವಾಲುಗಳನ್ನೂ ಪರಿಶೀಲಿಸಲಾಗಿದ್ದು, ಯೋಜನೆಗಳನ್ನು ವೇಗಗತಿಯಲ್ಲಿ ಪೂರ್ಣಗೊಳಿಸಿಕೊಳ್ಳುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ವೇಳೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

About Laxminews 24x7

Check Also

ವಿಧಾನ ಪರಿಷತ್‌ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ

Spread the love ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಇಂದು ಸಲೀಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ