Breaking News

ಭಾರತದಲ್ಲಿ ತಯಾರಾದ ಲಸಿಕೆಗಳನ್ನು ಜನರಿಗೆ ನೀಡಲಾಗುವುದು

Spread the love

ಅಹ್ಮದಾಬಾದ್: 2021ನೇ ಹೊಸ ವರ್ಷಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಜನರು ಕೊರೋನಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ, ಕಾಳಜಿಯನ್ನು ಮರೆಯದೆ ಶಿಷ್ಠಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು, ಕೊರೋನಾ ಲಸಿಕೆ ಬಂದ ನಂತರವೂ ಇದನ್ನು ಮುಂದುವರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ಕಿವಿಮಾತು ಹೇಳಿದ್ದಾರೆ.

ರಾಜ್ ಕೋಟ್ ನಲ್ಲಿ ಏಮ್ಸ್ ಸಂಸ್ಥೆ ನಿರ್ಮಾಣಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಶಂಕು ಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಹೊಸ ಕೊರೋನಾ ಕೇಸುಗಳು ದೇಶದಲ್ಲಿ ಕಡಿಮೆಯಾಗುತ್ತಿದೆ. ಲಸಿಕೆ ಬಿಡುಗಡೆಗೆ ಕೊನೆಯ ಹಂತದ ತಯಾರಿ ನಡೆಯುತ್ತಿದೆ. ಭಾರತದಲ್ಲಿ ತಯಾರಾದ ಲಸಿಕೆಗಳನ್ನು ಜನರಿಗೆ ನೀಡಲಾಗುವುದು ಎಂದು ವರ್ಷದ ಕೊನೆಗೆ ಭರವಸೆ ನೀಡಿದ್ದಾರೆ.

ಭಾರತ ದೇಶದ ವಿಶ್ವದಲ್ಲಿಯೇ ಆರೋಗ್ಯದ ಕೇಂದ್ರವಾಗಿ


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ