ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆಯ ರಾಜ್ಯ ಎಸ್.ಸಿ/ಎಸ್.ಟಿ ಗುತ್ತಿಗೆದಾರರ
ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು
ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಚರ್ಚೆ ನಡೆಸಲಾಯಿತು.
Spread the loveಬೆಳಗಾವಿ: ಕೊರೆಯುವ ಚಳಿ ಹಿನ್ನೆಲೆ ರೂಮಿನಲ್ಲಿ ಇದ್ದಿಲಿನ ಬೆಂಕಿ ಕಾಯಿಸುತ್ತಾ ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರು …