ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆಯ ರಾಜ್ಯ ಎಸ್.ಸಿ/ಎಸ್.ಟಿ ಗುತ್ತಿಗೆದಾರರ
ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು
ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಚರ್ಚೆ ನಡೆಸಲಾಯಿತು.
Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …