Breaking News

ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭ

Spread the love

ಬೆಂಗಳೂರು: ದೇಶದ ಎಲ್ಲಾ ರಾಜ್ಯಗಳಲ್ಲೂ ನಾಳೆಯಿಂದ ಕೊರೊನಾ ಲಸಿಕೆ ಡ್ರೈ ರನ್ ಆರಂಭವಾಗಲಿದ್ದು, ಬೆಳಗಾವಿ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಲಸಿಕೆ ತಾಲೀನು ಆರಂಭವಾಗಲಿದೆ.

ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಬೆಳಗಾವಿ, ಬೆಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಕಲಬುರ್ಗಿಯಲ್ಲಿ ನಾಳೆಯಿಂದ ಕೊರೊನಾ ಲಸಿಗೆ ಡ್ರೈ ರನ್ ಆರಂಭವಾಗಲಿದೆ. ಬೆಂಗಳೂರಿನಲ್ಲಿ ವೀದ್ಯಾಪೀಠ, ಕಾಮಾಕ್ಷಿಪಾಳ್ಯ, ಆನೇಕಲ್ ನಲ್ಲಿ ಡ್ರೈ ರನ್ ಆರಂಭವಾಗಲಿದೆ ಎಂದರು.

ಈ ನಡುವೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವಧನ್ ಕೂಡ  ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆಯಿಂದ ನಡೆಯಲಿರುವ ವ್ಯಾಕ್ಸಿನ್ ತಾಲೀಮಿಗೆ ಎಲೆಕ್ಷನ್ ಮಾದರಿಯಲ್ಲಿ ಸಿಬ್ಬಂದಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ

Spread the loveಚಿಕ್ಕೋಡಿ: “ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ