Breaking News

ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ:ರಮೇಶ ಜಾರಕಿಹೊಳಿ

Spread the love

ಗೋಕಾಕ: ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ದೆಹಲಿಗೆ ತೆರಳಿದ್ದು, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರದ ಜಲಶಕ್ತಿ ಸಚಿವರು, ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರನ್ನು ಭೇಟಿಯಾಗಿ ಸಭೆ ನಡೆಸಲಿದ್ದಾರೆ.

ದಿ. ೧೪ ರಂದು ಸಂಜೆ೪.೪೫ ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದು, ದಿ.೧೫ರಂದು ಕೃಷ್ಣ ಜಲ ನ್ಯಾಯಾಧಿಕರಣ ಹಾಗೂ ಮೇಕೆದಾಟು ಸಮತೋಲನ ಜಲಾಶಯದ ಬಗ್ಗೆ ಕೇಂದ್ರದ ಜಲಶಕ್ತಿ ಸಚಿವರು, ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರೊಂದಿಗೆ ಸಭೆಯಲ್ಲಿ ಭಾಗವಹಿಸಿ, ನದೆಹಲಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ದಿ.೧೬ರಂದು ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರೊಂದಿಗೆ ಸಭೆಯಲ್ಲಿ ಭಾಗವಹಿಸಿ, ನದೆಹಲಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ, ಒಣ ಹವೆ!

Spread the loveಬೆಂಗಳೂರು: ಇಂದೂ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ  ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ