Breaking News

ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ,

Spread the love

ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ, ಜನ ಸಾಮಾನ್ಯರಂತೆ ಪ್ರಸಾದ್ ಸ್ವೀಕರಿಸಿದ್ರು ಸರಳತೆ ಸಾಹುಕಾರ.
ಚಿಕ್ಕಮಗಳೂರು: 14ನೇ ಶತಮಾನದಲ್ಲಿ ನಿರ್ಮಿಸಲಾದ, ಹೊಯ್ಸಳ ಮತ್ತು ದ್ರಾವಿಡ ವಾಸ್ತುಶಿಲ್ಪ ಶೈಲಿಗಳ ಸಂಯೋಜನೆಯ ಅತ್ಯದ್ಭುತ ಶೃಂಗೇರಿಯ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು.
ನಂತರ ಜನಸಾಮಾನ್ಯರಂತೆ ಪ್ರಸಾದ್ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸ್ನೇಹಿತರಾರ ಪ್ರಶಾಂತ್ ಜೋರಾಪುರ, ಚಂದ್ರಶೇಖರ ರೆಡ್ಡಿ ಅವರು ಜೊತೆ ಇದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ